‘ನಾನು ಜಿಲ್ಲಾ ಉಸ್ತುವಾರಿ ಸಚಿವ. ಎಲ್ಲರ ಹಿತ ಕಾಯುವುದು ನನ್ನ ಜವಾಬ್ದಾರಿ. ಇದರ ಜೊತೆಯಲ್ಲೇ, ಯಾವ ಕ್ಷೇತ್ರದಲ್ಲಿ ಬಿಜೆಪಿ ಇಲ್ಲವೋ ಅಲ್ಲಿ ಗೆಲ್ಲಿಸಿಕೊಂಡು ಬರುವ ಕರ್ತವ್ಯವೂ ನನ್ನದಾಗಿದೆ. ಹೀಗಾಗಿ, ಗ್ರಾಮೀಣ ಸೇರಿದಂತೆ ಎಲ್ಲ ಕಡೆಗೂ ಗಮನ ಕೊಡಬೇಕಾಗುತ್ತದೆ. ಆದರೆ, ಹಸ್ತಕ್ಷೇಪ ಮಾಡುತ್ತಿಲ್ಲ. ಜನರೇ ಎಲ್ಲದಕ್ಕೂ ಉತ್ತರ ಕೊಡುತ್ತಾರೆ’ ಎಂದು ತಿರುಗೇಟು ನೀಡಿದರು.