‘ಕಳೆದ ವರ್ಷ ಅತಿವೃಷ್ಟಿಯಿಂದ ನಗರದಲ್ಲಿನ ಕೆಲವು ಶಾಲೆಗಳು ಹಾನಿಗೊಳಗಾಗಿದ್ದವು. ಇದರಿಂದ ಅಲ್ಲಿದ್ದ ಕಲಿಕಾ ಸಾಮಗ್ರಿಗಳು ಸಹ ಹಾಳಾಗಿದ್ದವು. ಅಂತಹ ಶಾಲೆಗಳಿಗೆ ಪುಸ್ತಕ, ಪೆನ್, ಬ್ಯಾಗ್ ಮೊದಲಾದ ಸಾಮಗ್ರಿಗಳನ್ನು ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ಶಾಲೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು’ ಎಂದರು.