ಸಂವಾದದಲ್ಲಿ ಗುಂಡೇನಟ್ಟಿ ಮಧುಕರ, ಆರ್.ಬಿ. ಬನಶಂಕರಿ, ನೀಲಗಂಗಾ ಚರಂತಿಮಠ, ದೀಪಿಕಾ ಚಾಟೆ, ಬಾಬಾ ಸಾಹೇಬ, ರವಿ ಭಜಂತ್ರಿ ಪಾಲ್ಗೊಂಡಿದ್ದರು. ಕ್ರಿಯಾಶೀಲ ಬಳಗದ ಪದಾಧಿಕಾರಿಗಳಾದ ದುರದುಂಡಯ್ಯ ಭಾವಿಮನಿ, ಕೆ.ವಿನಯ ಹಾಗೂ ಸುಭಾಸ ಏಣಗಿ, ಸ.ರಾ. ಸುಳಕೂಡೆ, ಜ್ಯೋತಿ ಬದಾಮಿ, ಗುರುಸಿದ್ದಯ್ಯ ಹಿರೇಮಠ, ಬಸವರಾಜ ಸುಣಗಾರ, ಉಮಾ ಅಂಗಡಿ, ಎಂ.ಎಫ್. ಸುಬ್ಬಾಪುರಮಠ, ರಾಜು ಮಠಪತಿ ಇದ್ದರು.