<p>ಬೆಳಗಾವಿ: ಇಲ್ಲಿನ ಜಾಧವನಗರ ಜನವಸತಿ ಪ್ರದೇಶದಲ್ಲೇ ಶುಕ್ರವಾರ ಮಧ್ಯಾಹ್ನ ಕಟ್ಟಡ ಕಾರ್ಮಿಕರೊಬ್ಬರ ಮೇಲೆ ಚಿರತೆ ದಾಳಿ ನಡೆಸಿದೆ. ಕಾರ್ಮಿಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ವಿಷಯ ಕೇಳಿದ ಅವರ ತಾಯಿ ಹೃದಯಾಘಾತದಿಂದ ಮೃತರಾದರು.</p>.<p>ತಾಲ್ಲೂಕಿನ ಖನಗಾವ ಗ್ರಾಮದ ಸಿದರಾಯಿ ಲಕ್ಷ್ಮಣ ನಿಲಜಕರ್ (38) ಅವರಿಗೆ ಚಿರತೆ ದಾಳಿಯಿಂದ ಗಾಯವಾಗಿದೆ. ದಾಳಿ ಸುದ್ದಿ ಕೇಳಿ ಅವರ ತಾಯಿ ಶಾಂತಾ ನಿಲಜಕರ್ (65) ಮನೆಯಲ್ಲಿ ಕುಸಿದುಬಿದ್ದು ಮೃತಪಟ್ಟರು.</p>.<p>ನಗರಕ್ಕೇ ನುಗ್ಗಿದ ಚಿರತೆ: ಜಾಧವ ನಗರದಲ್ಲಿ ಕಟ್ಟಡ ಕಾರ್ಮಿಕರ ಮೇಲೆ ಚಿರತೆ ದಾಳಿ ಮಾಡಿದೆ. ಚಿರತೆ ಸೆರೆಗೆ ಗದಗನಿಂದ ಪರಿಣತರ ತಂಡ ಕರೆಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ಇಲ್ಲಿನ ಜಾಧವನಗರ ಜನವಸತಿ ಪ್ರದೇಶದಲ್ಲೇ ಶುಕ್ರವಾರ ಮಧ್ಯಾಹ್ನ ಕಟ್ಟಡ ಕಾರ್ಮಿಕರೊಬ್ಬರ ಮೇಲೆ ಚಿರತೆ ದಾಳಿ ನಡೆಸಿದೆ. ಕಾರ್ಮಿಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ವಿಷಯ ಕೇಳಿದ ಅವರ ತಾಯಿ ಹೃದಯಾಘಾತದಿಂದ ಮೃತರಾದರು.</p>.<p>ತಾಲ್ಲೂಕಿನ ಖನಗಾವ ಗ್ರಾಮದ ಸಿದರಾಯಿ ಲಕ್ಷ್ಮಣ ನಿಲಜಕರ್ (38) ಅವರಿಗೆ ಚಿರತೆ ದಾಳಿಯಿಂದ ಗಾಯವಾಗಿದೆ. ದಾಳಿ ಸುದ್ದಿ ಕೇಳಿ ಅವರ ತಾಯಿ ಶಾಂತಾ ನಿಲಜಕರ್ (65) ಮನೆಯಲ್ಲಿ ಕುಸಿದುಬಿದ್ದು ಮೃತಪಟ್ಟರು.</p>.<p>ನಗರಕ್ಕೇ ನುಗ್ಗಿದ ಚಿರತೆ: ಜಾಧವ ನಗರದಲ್ಲಿ ಕಟ್ಟಡ ಕಾರ್ಮಿಕರ ಮೇಲೆ ಚಿರತೆ ದಾಳಿ ಮಾಡಿದೆ. ಚಿರತೆ ಸೆರೆಗೆ ಗದಗನಿಂದ ಪರಿಣತರ ತಂಡ ಕರೆಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>