ಅಬಕಾರಿ ಹೆಚ್ಚುವರಿ ಆಯುಕ್ತ ವೈ.ಮಂಜುನಾಥ ಮತ್ತು ಬೆಳಗಾವಿ ದಕ್ಷಿಣ ಜಿಲ್ಲೆಯ ಆಯುಕ್ತ ಜಯರಾಮೇಗೌಡ ಎಂ.ಡಿ. ಅವರ ಮಾರ್ಗದರ್ಶನದಲ್ಲಿ ಅಬಕಾರಿ ಉಪ ಸೂಪರಿಂಟೆಂಡೆಂಟ್ ಸಿ.ಎಸ್. ಪಾಟೀಲ ಅವರ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ಮಂಜುನಾಥ ಮೆಳ್ಳಿಗೇರಿ ಹಾಗೂ ಸಿಬ್ಬಂದಿ ಆರ್.ಎಂ. ನದಾಫ, ಸಂತೋಷ ದೊಡ್ಡಮನಿ, ಆರ್. ತಿಗಡಿ, ಆನಂದ ಪಾಟೀಲ, ವಿನಾಯಕ ಬೋರಣ್ನವರ ದಾಳಿಯಲ್ಲಿ ಭಾಗವಹಿಸಿದ್ದರು.