‘ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸೇರಿ ಎಲ್ಲ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಯಲ್ಲಿ ಸಾಹಿತ್ಯ ಕ್ಷೇತ್ರ ಪ್ರಮುಖ ಪಾತ್ರ ವಹಿಸಿದೆ. ಸಮಾಜದಲ್ಲಿನ ಸಮಸ್ಯೆಗಳನ್ನು ಲೇಖನ ಹಾಗೂ ಕೃತಿಗಳ ಮೂಲಕ ಜನರಿಗೆ ತಿಳಿಸುವ ಕಾರ್ಯವನ್ನು ಸಾಹಿತಿಗಳು ಮಾಡುತ್ತಿದ್ದಾರೆ. ಸಾಹಿತಿಗಳಿಲ್ಲದ ಸಮಾಜವನ್ನು ಊಹಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ಅಭಿಪ್ರಾಯಪಟ್ಟರು.