ಬಿಜೆಪಿ ತೊರೆದಿರುವ ಹಿರಿಯ ಮುಖಂಡ ಯಶವಂತ್ ಸಿನ್ಹಾ, ‘ಕರ್ನಾಟಕದಲ್ಲಿ ಪ್ರಜಾಪ್ರಭುತ್ವವನ್ನು ಪತನಗೊಳಿಸಲು ಮುಂದಾಗಿರುವ ಪಕ್ಷದಿಂದ ಸದ್ಯ ಹೊರಗಿದ್ದೇನೆ. ಮುಂದಿನ ವರ್ಷ ಲೋಕಸಭಾ ಚುನಾವಣೆಯಲ್ಲಿ ಆ ಪಕ್ಷ ಬಹುಮತ ಪಡೆಯದಿದ್ದರೆ, ಇದೇ ಮಾರ್ಗವನ್ನೂ ಅಲ್ಲಿಯೂ ಅನುಸರಿಸಲಿದೆ. ದಯವಿಟ್ಟು ಈ ಎಚ್ಚರಿಕೆಯನ್ನು ಗಮನಿಸಿ’ ಎಂದು ಟ್ವೀಟ್ ಮಾಡಿದ್ದಾರೆ.