ಸೋಮವಾರ, 25 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರಳು ಅಕ್ರಮ ಸಾಗಾಟ: ಮೂವರ ವಿರುದ್ಧ ಪ್ರಕರಣ

Published 23 ಜೂನ್ 2023, 16:28 IST
Last Updated 23 ಜೂನ್ 2023, 16:28 IST
ಅಕ್ಷರ ಗಾತ್ರ

ಎಂ.ಕೆ.ಹುಬ್ಬಳ್ಳಿ: ಸಮೀಪದ ದಾಸ್ತಿಕೊಪ್ಪ ಗ್ರಾಮದಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ವೇಳೆ ದಾಳಿ ನಡೆಸಿದ ಬೆಳಗಾವಿ ಜಿಲ್ಲಾ ಅಪರಾಧ ವಿಭಾಗದ ಪೊಲೀಸರು, ಮೂವರನ್ನು ವಶಕ್ಕೆ ಪಡೆದು, ಎರಡು ಟ್ರ್ಯಾಕ್ಟರ್ ಹಾಗೂ ದಾಸ್ತಾನು ಮಾಡಿದ್ದ ಮರಳು ವಶಪಡಿಸಿಕೊಂಡಿದ್ದಾರೆ.

ದಾಸ್ತಿಕೊಪ್ಪ ಗ್ರಾಮ ಪಂಚಾಯ್ತಿ ಅಧ್ಯಕ್ಷ ಉಮೇಶ ಸಿದ್ರಾಮನಿ ಹಾಗೂ ಟ್ರ್ಯಾಕ್ಟರ್ ಚಾಲಕರಾದ ಬಸೀರ್‌ ಅಹಮ್ಮದ ಖಾಜಿ, ರಮೇಶ ಮಡಿವಾಳರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT