<p><strong>ಎಂ.ಕೆ.ಹುಬ್ಬಳ್ಳಿ: ಸಮೀಪದ ದಾಸ್ತಿಕೊಪ್ಪ ಗ್ರಾಮದಲ್ಲಿ ಅ</strong>ಕ್ರಮವಾಗಿ ಮರಳು ಸಾಗಿಸುತ್ತಿದ್ದ ವೇಳೆ ದಾಳಿ ನಡೆಸಿದ ಬೆಳಗಾವಿ ಜಿಲ್ಲಾ ಅಪರಾಧ ವಿಭಾಗದ ಪೊಲೀಸರು, ಮೂವರನ್ನು ವಶಕ್ಕೆ ಪಡೆದು, ಎರಡು ಟ್ರ್ಯಾಕ್ಟರ್ ಹಾಗೂ ದಾಸ್ತಾನು ಮಾಡಿದ್ದ ಮರಳು ವಶಪಡಿಸಿಕೊಂಡಿದ್ದಾರೆ.</p>.<p>ದಾಸ್ತಿಕೊಪ್ಪ ಗ್ರಾಮ ಪಂಚಾಯ್ತಿ ಅಧ್ಯಕ್ಷ ಉಮೇಶ ಸಿದ್ರಾಮನಿ ಹಾಗೂ ಟ್ರ್ಯಾಕ್ಟರ್ ಚಾಲಕರಾದ ಬಸೀರ್ ಅಹಮ್ಮದ ಖಾಜಿ, ರಮೇಶ ಮಡಿವಾಳರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಎಂ.ಕೆ.ಹುಬ್ಬಳ್ಳಿ: ಸಮೀಪದ ದಾಸ್ತಿಕೊಪ್ಪ ಗ್ರಾಮದಲ್ಲಿ ಅ</strong>ಕ್ರಮವಾಗಿ ಮರಳು ಸಾಗಿಸುತ್ತಿದ್ದ ವೇಳೆ ದಾಳಿ ನಡೆಸಿದ ಬೆಳಗಾವಿ ಜಿಲ್ಲಾ ಅಪರಾಧ ವಿಭಾಗದ ಪೊಲೀಸರು, ಮೂವರನ್ನು ವಶಕ್ಕೆ ಪಡೆದು, ಎರಡು ಟ್ರ್ಯಾಕ್ಟರ್ ಹಾಗೂ ದಾಸ್ತಾನು ಮಾಡಿದ್ದ ಮರಳು ವಶಪಡಿಸಿಕೊಂಡಿದ್ದಾರೆ.</p>.<p>ದಾಸ್ತಿಕೊಪ್ಪ ಗ್ರಾಮ ಪಂಚಾಯ್ತಿ ಅಧ್ಯಕ್ಷ ಉಮೇಶ ಸಿದ್ರಾಮನಿ ಹಾಗೂ ಟ್ರ್ಯಾಕ್ಟರ್ ಚಾಲಕರಾದ ಬಸೀರ್ ಅಹಮ್ಮದ ಖಾಜಿ, ರಮೇಶ ಮಡಿವಾಳರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>