ಶನಿವಾರ, 13 ಡಿಸೆಂಬರ್ 2025
×
ADVERTISEMENT
ADVERTISEMENT

ಬೆಳಗಾವಿ| SSLC ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಪಡೆಯಲು ಶ್ರಮಿಸಿ: ಮಧು ಬಂಗಾರಪ್ಪ

Published : 13 ಡಿಸೆಂಬರ್ 2025, 2:54 IST
Last Updated : 13 ಡಿಸೆಂಬರ್ 2025, 2:54 IST
ಫಾಲೋ ಮಾಡಿ
Comments
‘ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಬಗ್ಗೆ ಗಮನಹರಿಸಿ’
‘ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಪಟ್ಟಿ ಸಿದ್ಧಪಡಿಸಿ ಅವರ ಬಗ್ಗೆ ವಿಶೇಷ ಗಮನ ಹರಿಸಬೇಕು. ಸೂಕ್ತ ತರಬೇತಿ ನೀಡಿ ಪರೀಕ್ಷೆಯಲ್ಲಿ ಬರಬಹುದಾದ ಸಂಭಾವ್ಯ ಪ್ರಶ್ನೆಗಳ ಬಗ್ಗೆ ತಿಳಿಸಬೇಕು. ಹಳೇ ಪ್ರಶ್ನೆಪತ್ರಿಕೆ ಬಿಡಿಸಿ ವಿವರಿಸಬೇಕು. ವಿದ್ಯಾರ್ಥಿಗಳು ಸುಲಭವಾಗಿ ಕಲಿಯುವಂತೆ ಮತ್ತು ವಿಷಯ ಅರ್ಥೈಸಿಕೊಳ್ಳುವಂತೆ ಕ್ರಮ ವಹಿಸಬೇಕು’ ಎಂದು ಮಧು ಬಂಗಾರಪ್ಪ ನಿರ್ದೇಶನ ಕೊಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT