ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದ ರೈತರಿಗೆ ಕಳೆದ 60 ವರ್ಷಗಳಿಂದ ಅನ್ಯಾಯವಾಗುತ್ತಿದೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಸ್ವಾರ್ಥ ರಾಜಕಾರಣಕ್ಕೆ ರೈತರನ್ನು ಬಲಿ ಕೊಟ್ಟಿದ್ದಾರೆ.ಬಿಜೆಪಿ ನಾಯಕರುಚುನಾವಣೆ ಸಂದರ್ಭದಲ್ಲಿ ಅನೇಕ ಭರವಸೆಗಳನ್ನು ನೀಡುತ್ತಾರೆ. ಬಳಿಕ ಅದಕ್ಕೂತಮಗೂಸಂಬಂಧ ಅಲ್ಲ ಎಂಬಂತೆ ಇರುತ್ತಾರೆ. ರಾಜ್ಯದ ಸಂಸದರು, ಶಾಸಕರು ಎಲ್ಲರಿಗಿಂತ ದುಷ್ಟರು ಎಂದು’ ಕಿಡಿಕಾರಿದರು.