ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಚಿಕ್ಕೋಡಿ: ಮಹಾಲಕ್ಷ್ಮೀ ಏತ ನೀರಾವರಿ ಯೋಜನೆಗೆ ಗ್ರಹಣ

ಮಳೆಯಿಂದ ಜಲಾವೃತಗೊಂಡ ಕಾಮಗಾರಿ ಸ್ಥಳ: ಜಾಕ್‌ವೆಲ್‌ ಕಾಮಗಾರಿ ಸ್ಥಗಿತ
ಚಂದ್ರಶೇಖರ ಎಸ್ ಚಿನಕೇಕರ
Published : 11 ಜುಲೈ 2025, 2:47 IST
Last Updated : 11 ಜುಲೈ 2025, 2:47 IST
ಫಾಲೋ ಮಾಡಿ
Comments
ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಬಳಿಯಲ್ಲಿ ದೂಧಗಂಗಾ ನದಿಗೆ ನಿರ್ಮಾಣವಾಗುತ್ತಿರುವ ಜಾಕವೆಲ್ ಕಾಮಗಾರಿ ಸ್ಥಳ ನದಿ ನೀರಿನಿಂದ ಆವರಿಸಿದೆ
ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಬಳಿಯಲ್ಲಿ ದೂಧಗಂಗಾ ನದಿಗೆ ನಿರ್ಮಾಣವಾಗುತ್ತಿರುವ ಜಾಕವೆಲ್ ಕಾಮಗಾರಿ ಸ್ಥಳ ನದಿ ನೀರಿನಿಂದ ಆವರಿಸಿದೆ
ಮಳೆ ನೀರು ಕಡಿಮೆಯಾದ ಮೇಲೆಯಾದರೂ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು
ರಾಜೇಂದ್ರ ಪಾಟೀಲ, ಶಿರಗಾಂವ ಗ್ರಾಮದ ರೈತ
ಮಳೆಯ ಪರಿಣಾಮವಾಗಿ ಜಾಕ್‌ವೆಲ್ ನಿರ್ಮಾಣದ ಸ್ಥಳದಲ್ಲಿ ನದಿ ನೀರು ಆವರಿಸಿಕೊಂಡಿದ್ದರಿಂದ ಗುತ್ತಿಗೆದಾರರಿಗೆ ಕಾಮಗಾರಿ ಕೈಗೊಳ್ಳಲು ವಿಳಂಬವಾಗಿದೆ. ನದಿ ನೀರು ಇಳಿಮುಖವಾದ ಬಳಿಕ ಗುತ್ತಿಗೆದಾರರು ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವ ನಿರೀಕ್ಷೆ ಇದೆ
ಎಸ್.ಎಸ್‌.ಕರಗಾರ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT