‘ಬೆಳಗಾವಿಯಲ್ಲಿ ನಮ್ಮ ಉಪ ಮುಖ್ಯಮಂತ್ರಿಯನ್ನು ಅವಮಾನಿಸಲಾಗಿದೆ. ಹೀಗಾಗಿ, ಪ್ರತಿಭಟಿಸಿದ ಸಂಘಟನೆ ಹಾಗೂಕರ್ನಾಟಕ ಮುಖ್ಯಮಂತ್ರಿಗೆ ಈ ಮೂಲಕ ಎಚ್ಚರಿಸುತ್ತಿದ್ದೇನೆ. ಕರ್ನಾಟಕದ ಯಾವುದೇ ವಾಹನಗಳು ಬಂದರೂ ಅವುಗಳನ್ನು ಮಹಾರಾಷ್ಟ್ರ ಪ್ರವೇಶಿಸದಂತೆ ತಡೆಯುತ್ತೇವೆ. ಬೆಳಗಾವಿ, ನಿಪ್ಪಾಣಿ, ಕಾರವಾರ ಮೊದಲಾದ ಪ್ರದೇಶ ಸೇರಿಸಿ ಸಂಯುಕ್ತ ಮಹಾರಾಷ್ಟ್ರ ಮಾಡುವುದು ನಮ್ಮ ಕನಸು’ ಎಂದಿದ್ದಾರೆ.