‘ಪ್ರಸ್ತುತ ಕಾರ್ಖಾನೆಯಲ್ಲಿ ಅವ್ಯವಹಾರ ಮತ್ತು ಭ್ರಷ್ಟಾಚಾರ ತಾಂಡವವಾಡುತ್ತಿದೆ. ಅಧ್ಯಕ್ಷರು, ಚುನಾವಣೆಯಲ್ಲಿ ರೈತ ಮತದಾರರಿಗೆ ನೀಡಿದ ಭರವಸೆಗಳನ್ನುಈಡೇರಿಸದೆ, ಕಮಿಷನ್ ವ್ಯವಹಾರದಲ್ಲಿ ತೊಡಗಿರುವುದು ಮೇಲ್ನೋಟ್ಟಕ್ಕೆ ಕಂಡುಬಂದಿದೆ. ಹೀಗಾಗಿ, ಕಾರ್ಖಾನೆಯ ಎಲ್ಲ ವ್ಯವಹಾರವನ್ನೂ ತನಿಖೆಗೆ ಒಳಪಡಿಸಬೇಕು’ ಎಂದು ಆಗ್ರಹಿಸಿದ್ದಾರೆ.