‘ವಿದ್ಯಾರ್ಥಿನಿ ನೇಹಾ ಕೊಲೆ ಮತ್ತು ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣಗಳು ಎರಡೂ ಒಂದೇ ಅಲ್ಲ. ಕಾಂಗ್ರೆಸ್ ಸರ್ಕಾರ ಒಂದು ಸಮುದಾಯದ ಬಗ್ಗೆ ಮೃದು ಧೋರಣೆ ತಾಳಿದ್ದರಿಂದ, ರಾಜ್ಯದಲ್ಲಿ ಕೊಲೆಯಂಥ ಘಟನೆ ನಡೆಯುತ್ತಿದೆ. ‘ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣ ಸಮಾಜವೇ ತಲೆ ತಗ್ಗಿಸುವಂಥದ್ದು. ಆದರೆ, ಸಂತ್ರಸ್ತ ಮಹಿಳೆಯರ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದೂ ದೊಡ್ಡ ತಪ್ಪು. ಈ ಕೃತ್ಯ ಎಸಗಿದವರನ್ನು ಬಂಧಿಸಬೇಕು’ ಎಂದರು.