ಮಂಗಳವಾರ, 26 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಕಲ್ಲಿನಿಂದ ಜಜ್ಜಿ ಯುವಕನ ಕೊಲೆ

Published 30 ಆಗಸ್ಟ್ 2023, 18:10 IST
Last Updated 30 ಆಗಸ್ಟ್ 2023, 18:10 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಶಿವಬಸವ ನಗರದಲ್ಲಿ ಬುಧವಾರ ರಾತ್ರಿ ಯುವಕನೊಬ್ಬನನ್ನು ಕೊಲೆ ಮಾಡಲಾಗಿದೆ.

ರಾಮನಗರದ ವಡ್ಡರವಾಡಿಯ ನಿವಾಸಿ ನಾಗರಾಜ ಗಾಡಿವಡ್ಡರ(26) ಮೃತರು.

ಘಟನಾ ಸ್ಥಳಕ್ಕೆ ಮಾಳಮಾರುತಿ ಠಾಣೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದರು.

'ಕೊಲೆಗೆ ನಿಖರವಾದ ಕಾರಣ ಗೊತ್ತಾಗಿಲ್ಲ. ಆರೋಪಿಗಳ ಪತ್ತೆಗಾಗಿ ತನಿಖೆ ನಡೆಸುತ್ತಿದ್ದೇವೆ' ಎಂದು ಮಾಳಮಾರುತಿ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು 'ಪ್ರಜಾವಾಣಿ'ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT