ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣಪತಿ ವಿಸರ್ಜಿಸಲು ತೆರಳಿದ ವ್ಯಕ್ತಿ ಜಲಪಾತದಲ್ಲಿ ಕೊಚ್ಚಿ ಹೋದ

Last Updated 9 ಸೆಪ್ಟೆಂಬರ್ 2019, 13:26 IST
ಅಕ್ಷರ ಗಾತ್ರ

ಗೋಕಾಕ: ಇಲ್ಲಿಗೆ ಸಮೀಪದ ಗೋಕಾಕ ಫಾಲ್ಸ್‌ ಬಳಿ ಭಾನುವಾರ ರಾತ್ರಿ ಗಣಪತಿ ವಿಸರ್ಜನೆಗೆ ಹೋಗಿದ್ದ ಸಂಗಮೇಶ ಗಣಪತಿ ನಾಯಿಕ (42) ಫಾಲ್ಸ್‌ ನೀರಿನಲ್ಲಿಯೇ ಕೊಚ್ಚಿಹೋಗಿದ್ದಾರೆ.

ಜಲಪಾತದ ನೀರು 186 ಅಡಿ ಆಳಕ್ಕೆ ಧುಮುಕುತ್ತಿದ್ದು, ಜಲಪಾತದ ಅಡಿಯಲ್ಲಿ ಶೋಧ ಕಾರ್ಯ ನಡೆದಿದೆ. ಗೋಕಾಕ ಶಹರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT