ಆರ್ಎಸ್ಎಸ್ ಸಹಪ್ರಾಂತ ಪ್ರಚಾರಕ ನರೇಂದ್ರ, ಆರ್ಎಸ್ಎಸ್ ವಿಭಾಗ ಕಾರ್ಯವಾಹ ಕೃಷ್ಣಾನಂದ ಕಾಮತ ಪಂತನಗರ, ಸಂಘದ ಪ್ರಮುಖರಾದ ಕೃಷ್ಣ ಭಟ್ ಮತ್ತು ಅಶೋಕ ಶಿಂತ್ರೆ ಬೆಂಡಿಗೇರಿಯಲ್ಲಿ, ಪ್ರಾಂತ ಕಾರ್ಯವಾಹ ರಾಘವೇಂದ್ರ ಕಾಗವಾಡ ಹಿಂಡಲಗಾದಲ್ಲಿ ಗೌರವಿಸಿದರು. ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಬಿ. ಪಾಟೀಲ, ಪ್ರಧಾನ ಕಾರ್ಯದರ್ಶಿ ರಾಜು ಚಿಕ್ಕನಗೌಡರ, ಮುಖಂಡ ಅಭಯ ಅವಲಕ್ಕಿ ಪಾಲ್ಗೊಂಡಿದ್ದರು.