‘ಕೇಂದ್ರ ಸರ್ಕಾರವು 32 ಆಮ್ಲಜನಕ ಘಟಕಗಳನ್ನು ಸ್ಥಾಪಿಸಲು ಮುಂದಾಗಿದ್ದು, ಅದರಲ್ಲಿ 4 ಘಟಕಗಳನ್ನು ಜಿಲ್ಲೆಯಲ್ಲಿ ಸ್ಥಾಪಿಸುವಂತೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಮನವಿ ಮಾಡಿಕೊಂಡಿದ್ದೇನೆ. ಕೊಡುವುದಾಗಿ ಅವರು ಭರವಸೆ ಕೊಟ್ಟಿದ್ದಾರೆ. ಇತ್ತೀಚೆಗೆ ಅಪಘಾತಕ್ಕೀಡಾಗಿರುವ ಆಕ್ಸಿಜನ್ ಟ್ಯಾಂಕರ್ ಕೂಡ ಕೆಲವೇ ದಿನಗಳಲ್ಲಿ ದುರಸ್ತಿಯಾಗಲಿದ್ದು, ಆಮ್ಲಜನಕ ಸಾಗಣೆಗೆ ಸಿದ್ಧಗೊಳ್ಳಲಿದೆ’ ಎಂದು ತಿಳಿಸಿದ್ದಾರೆ.