ಮಂಗಳವಾರ, 9 ಡಿಸೆಂಬರ್ 2025
×
ADVERTISEMENT
ADVERTISEMENT

ಬೆಳಗಾವಿ | ಮಹಾಮೇಳಾವಕ್ಕೆ ಯತ್ನ: ಮುಖಂಡರ ವಶ

ಎಂಇಎಸ್‌ಗೆ ಸಿಗದ ನಿರೀಕ್ಷಿತ ಬೆಂಬಲ, ಆರಂಭದಲ್ಲೇ ತಡೆದ ಪೊಲೀಸರು
Published : 8 ಡಿಸೆಂಬರ್ 2025, 23:40 IST
Last Updated : 8 ಡಿಸೆಂಬರ್ 2025, 23:40 IST
ಫಾಲೋ ಮಾಡಿ
Comments
ಅಥಣಿಯಲ್ಲಿ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ಸಂಚಾರವನ್ನು ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ ಬಣ) ಕಾರ್ಯಕರ್ತರು ತಡೆದರು 
ಅಥಣಿಯಲ್ಲಿ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ಸಂಚಾರವನ್ನು ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ ಬಣ) ಕಾರ್ಯಕರ್ತರು ತಡೆದರು 
ಕೊಲ್ಹಾಪುರದಲ್ಲಿ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ಮೇಲೆ ‘ಜೈ ಮಹಾರಾಷ್ಟ್ರ’ ಎಂಬ ಸ್ಟಿಕ್ಕರ್‌ ಅನ್ನು ಶಿವಸೇನಾ ಕಾರ್ಯಕರ್ತರು ಅಂಟಿಸಿದರು
ಕೊಲ್ಹಾಪುರದಲ್ಲಿ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ಮೇಲೆ ‘ಜೈ ಮಹಾರಾಷ್ಟ್ರ’ ಎಂಬ ಸ್ಟಿಕ್ಕರ್‌ ಅನ್ನು ಶಿವಸೇನಾ ಕಾರ್ಯಕರ್ತರು ಅಂಟಿಸಿದರು
ಎಂಇಎಸ್‌ ನಡೆ ವಿರೋಧಿಸಿ ಬೆಳಗಾವಿಯಲ್ಲಿ ಪ್ರತಿಭಟನೆಗೆ ಯತ್ನಿಸಿದ ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ ಬಣ) ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು
  ಪ್ರಜಾವಾಣಿ ಚಿತ್ರ
ಎಂಇಎಸ್‌ ನಡೆ ವಿರೋಧಿಸಿ ಬೆಳಗಾವಿಯಲ್ಲಿ ಪ್ರತಿಭಟನೆಗೆ ಯತ್ನಿಸಿದ ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ ಬಣ) ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು   ಪ್ರಜಾವಾಣಿ ಚಿತ್ರ
ಬೆಳಗಾವಿ–ಕೊಲ್ಹಾಪುರ ಮಾರ್ಗದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಬಸ್‌ಗಳು ನಿಪ್ಪಾಣಿಯವರೆಗೆ ಮಾತ್ರ ಹೋಗಿ ವಾಪಸ್ ಆಗುತ್ತಿವೆ.
ಕೆ.ಎಲ್.ಗುಡೆನ್ನವರ ವಿಭಾಗೀಯ ನಿಯಂತ್ರಣಾಧಿಕಾರಿ ವಾಯವ್ಯ ಸಾರಿಗೆ ಸಂಸ್ಥೆ ಬೆಳಗಾವಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT