ಬೆಳಗಾವಿ ನಗರಕ್ಕೆ ಹೊಂದಿಕೊಂಡ ಹಿಂಡಲಗಾದಲ್ಲಿ ಸದ್ಯ ಇರುವ ಗಲಭೆಕೋರರ ಸ್ಮಾರಕ
ಎಂಇಎಸ್ನವರು ನೇರವಾಗಿ ಕರ್ನಾಟಕ ಸರ್ಕಾರಕ್ಕೆ ಸೆಡ್ಡು ಹೊಡೆದಿದ್ದಾರೆ. ಸ್ಮೃತಿ ಭವನ ನಿರ್ಮಾಣಕ್ಕೆ ಅವಕಾಶ ಕೊಟ್ಟರೆ ದೊಡ್ಡ ಪೆಟ್ಟು ತಿನ್ನಬೇಕಾಗುತ್ತದೆ. ಜಿಲ್ಲಾಡಳಿತ ಎಚ್ಚೆತ್ತುಕೊಳ್ಳಬೇಕು
ಅಶೋಕ ಚಂದರಗಿ ಅಧ್ಯಕ್ಷ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ
ಗಡಿ ಕದನ ಜೀವಂತವಾಗಿ ಇಡಲು ಹಾಗೂ ಇತಿಹಾಸವನ್ನು ಹೊಸ ಪೀಳಿಗೆಗೆ ತಿಳಿಸಲು ಈ ಭವನ ನಿರ್ಮಿಸಲಾಗುತ್ತಿದೆ. ಮೊಂಡ ಕರ್ನಾಟಕ ಸರ್ಕಾರದ ಮುಂದೆ ನಮ್ಮ ಶಕ್ತಿ ತೋರಿಸಬೇಕಿದೆ