ರಾಜ್ಯದಲ್ಲಿ ಬಂಡವಾಳ ಹೂಡಿಕೆ ಆಕರ್ಷಿಸುವ ಕುರಿತು ಸಂವಾದ ನಡೆಸಲಿದ್ದಾರೆ. ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗೌರವ ಗುಪ್ತ, ಆಯುಕ್ತ ಗುಂಜನ್ ಕೃಷ್ಣ, ಕೆಐಎಡಿಬಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ಬಸವರಾಜೇಂದ್ರ, ಕ.ರಾ.ಸ.ಕೈ.ಅ.ನಿ. ವ್ಯವಸ್ಥಾಪಕ ನಿರ್ದೇಶಕಮಹೇಶ್ ಬಿ. ಶಿರೂರ್ ಇತರರು ಭಾಗವಹಿಸಲಿದ್ದಾರೆ.