ಕಾರ್ಯಕ್ರಮದಲ್ಲಿ 2,500ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದು, ಯಾವುದೇ ಅಂತರ ಕಾಯ್ದುಕೊಂಡಿರಲಿಲ್ಲ. ಸಚಿವ ಶ್ರೀಮಂತ ಪಾಟೀಲ ಸೇರಿದಂತೆ ಬಹುತೇಕರು ಮಾಸ್ಕ್ ಕೂಡ ಧರಿಸಿರಲಿಲ್ಲ. ಕಾರ್ಯಕ್ರಮದ ಬ್ಯಾನರ್ನಲ್ಲಿ ಕನ್ನಡ ಬಳಸಿರಲಿಲ್ಲ, ಮರಾಠಿಯಲ್ಲಿಯೇ ಬರೆಯಲಾಗಿತ್ತು. ಇದು ಕೂಡ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ.