ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಿಚರ್ಡ್ ವಿನ್ಸಂಟ್ ಡಿಸೋಜಾ, ಕಬ್ಬು ಅಭಿವೃದ್ಧಿ ಆಯುಕ್ತ ಮತ್ತು ಸಕ್ಕರೆ ನಿರ್ದೇಶಕ ಎಂ.ಆರ್.ರವಿಕುಮಾರ, ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಉಪಾಧ್ಯಕ್ಷ ರಮೇಶ ಪಟ್ಟಣ, ನಿರ್ದೇಶಕ ಡಾ.ಆರ್.ಬಿ.ಖಾಂಡಗಾವೆ, ಸದಸ್ಯರಾದ ಅಜಿತ ದೇಸಾಯಿ, ಅಶೋಕ ಪಾಟೀಲ, ಮಲ್ಲಿಕಾರ್ಜುನ ಹೆಗ್ಗಳಗಿ ಇದ್ದರು.