ಮಹಾನಗರ ಪಾಲಿಕೆ ಸದಸ್ಯರಾದ ರಾಜಶೇಖರ ಢೋಣಿ, ಬಸವರಾಜ ಮೋದಗೇಕರ್, ಶ್ರೇಯಸ್, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ನಾಯಿಕ, ಗುತ್ತಿಗೆದಾರ ಮಂಜುನಾಥ ಗರಗ, ನಾಗೇಶ ಲಂಗರಖಂಡೆ, ಸದಾನಂದ ಗುಂಟೆಪ್ಪನವರ, ಅಶೋಕ ಥೋರಾಟ್, ದೀಪಾ ಕುಡಚಿ, ನಿಖಿಲ ಮುರ್ಕುಟೆ, ಮಹಾದೇವ ರಾಠೋಡ, ಗುರುದೇವ ಪಾಟೀಲ, ಪ್ರಸಾದ ದೇವರಮನಿ, ವಿಜಯ ಕದಂ, ವಿನೋದ ಲಂಗೋಟಿ, ಸುನೀಲ ಮಯಾನಾಚೆ ಉಪಸ್ಥಿತರಿದ್ದರು.