<p><strong>ಕಾಗವಾಡ</strong>: ‘ಮತ ಕ್ಷೇತ್ರದಲ್ಲಿ ಇರುವ ಅಲ್ಪಸಂಖ್ಯಾತರ ಕಾಲೊನಿ ಸೇರಿದಂತೆ ವಿವಿಧ ರೀತಿಯ ಅಭಿವೃದ್ಧಿ ಕಾರ್ಯಕ್ಕೆ ಸಚಿವ ಜಮೀರ ಅಹ್ಮದ್ ಅವರನ್ನು ಭೇಟಿ ಮಾಡಿ ₹25 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದು ಕೊಡುವುದಾಗಿ ಭರವಸೆ ನೀಡಿದ್ದಾರೆ’ ಎಂದು ಶಾಸಕ ರಾಜು ಕಾಗೆ ಹೇಳಿದರು.</p>.<p>ಕಾಗವಾಡ ಮತಕ್ಷೇತ್ರದ ಉಗಾರ ಖುರ್ದ ಪುರಸಭೆ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಮಂಜೂರು ಆದ ಸುಮಾರು ₹1. 73ಕೋಟಿ ಅನುದಾನದಲ್ಲಿ ಪಟ್ಟಣದಲ್ಲಿ ವಿವಿಧ ವಾರ್ಡ್ಗಳಲ್ಲಿ ಮಂಜೂರಾದ 7 ರಸ್ತೆಗಳಿಗೆ ಭೂಮಿ ಪೂಜೆ ಸಲ್ಲಿಸಿ, ಮಾತನಾಡಿದ ಅವರು ಅನುದಾನ ಬಂದ ತಕ್ಷಣ ಮತ ಕ್ಷೇತ್ರದಲ್ಲಿ ಅವಶ್ಯಕತೆ ಇರುವ ಕಡೆ ರಸ್ತೆ,ಚರಂಡಿ ಸೇರಿದಂತೆ ವಿವಿಧ ಕಾಮಗಾರಿ ಕೈಗೊಳ್ಳಲಾಗುವುದು’ ಎಂದು ಹೇಳಿದರು.<br><br> ಮುಖಂಡರಾದ ಹಾರುಣ ಮುಲ್ಲಾ, ಸತೀಶ ಜಗತಾಪ, ಅಮರ ಜಗತಾಪ, ಬಸು ಸಾಂಗಾವೆ, ರಾಜು ಪೂಜಾರಿ, ಮಹಾದೇವ ವಡಗಾಂವಿ, ಮದನ ದೇಶಿಂಗೆ, ರೋಹನ್ ನಾಯಕ, ಅಶೋಕ ಕಾಂಬಳೆ, ಶಂಕರ ವಾಘಮೋಡೆ, ಸುರೇಶ ವಾಘಮೋಡೆ ಸೇರಿದಂತೆ ಅನೇಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಗವಾಡ</strong>: ‘ಮತ ಕ್ಷೇತ್ರದಲ್ಲಿ ಇರುವ ಅಲ್ಪಸಂಖ್ಯಾತರ ಕಾಲೊನಿ ಸೇರಿದಂತೆ ವಿವಿಧ ರೀತಿಯ ಅಭಿವೃದ್ಧಿ ಕಾರ್ಯಕ್ಕೆ ಸಚಿವ ಜಮೀರ ಅಹ್ಮದ್ ಅವರನ್ನು ಭೇಟಿ ಮಾಡಿ ₹25 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದು ಕೊಡುವುದಾಗಿ ಭರವಸೆ ನೀಡಿದ್ದಾರೆ’ ಎಂದು ಶಾಸಕ ರಾಜು ಕಾಗೆ ಹೇಳಿದರು.</p>.<p>ಕಾಗವಾಡ ಮತಕ್ಷೇತ್ರದ ಉಗಾರ ಖುರ್ದ ಪುರಸಭೆ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಮಂಜೂರು ಆದ ಸುಮಾರು ₹1. 73ಕೋಟಿ ಅನುದಾನದಲ್ಲಿ ಪಟ್ಟಣದಲ್ಲಿ ವಿವಿಧ ವಾರ್ಡ್ಗಳಲ್ಲಿ ಮಂಜೂರಾದ 7 ರಸ್ತೆಗಳಿಗೆ ಭೂಮಿ ಪೂಜೆ ಸಲ್ಲಿಸಿ, ಮಾತನಾಡಿದ ಅವರು ಅನುದಾನ ಬಂದ ತಕ್ಷಣ ಮತ ಕ್ಷೇತ್ರದಲ್ಲಿ ಅವಶ್ಯಕತೆ ಇರುವ ಕಡೆ ರಸ್ತೆ,ಚರಂಡಿ ಸೇರಿದಂತೆ ವಿವಿಧ ಕಾಮಗಾರಿ ಕೈಗೊಳ್ಳಲಾಗುವುದು’ ಎಂದು ಹೇಳಿದರು.<br><br> ಮುಖಂಡರಾದ ಹಾರುಣ ಮುಲ್ಲಾ, ಸತೀಶ ಜಗತಾಪ, ಅಮರ ಜಗತಾಪ, ಬಸು ಸಾಂಗಾವೆ, ರಾಜು ಪೂಜಾರಿ, ಮಹಾದೇವ ವಡಗಾಂವಿ, ಮದನ ದೇಶಿಂಗೆ, ರೋಹನ್ ನಾಯಕ, ಅಶೋಕ ಕಾಂಬಳೆ, ಶಂಕರ ವಾಘಮೋಡೆ, ಸುರೇಶ ವಾಘಮೋಡೆ ಸೇರಿದಂತೆ ಅನೇಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>