<p><strong>ರಾಮದುರ್ಗ: </strong>ಪ್ರವಾಹದಿಂದ ರಕ್ಷಣೆ ಪಡೆಯಲು ಎತ್ತರದ ಸ್ಥಳಗಳಿಗೆ ಹೋಗುವಂತೆ ಜಾಗೃತಿ ಮೂಡಿಸಲು ತೆರಳಿದ್ದ ಶಾಸಕ ಮಹಾದೇವಪ್ಪ ಯಾದವಾಡ ಅವರನ್ನು ಕಿಲಬನೂರಿನ ಜನ ಶನಿವಾರ ತೀವ್ರ ತರಾಟೆಗೆ ತೆಗೆದುಕೊಂಡರು.</p>.<p>ನವೀಲು ತೀರ್ಥ ಅಣೆಕಟ್ಟೆಯಿಂದ ಬಿಡುಗಡೆಯಾದ ನೀರಿನಿಂದ ಜಲಾವೃತಗೊಂಡ ಮನೆ, ಜಮೀನು ವೀಕ್ಷಣೆಗೆ ಹೋದಾಗ ಮಹಿಳೆಯರ ತಂಡವೊಂದು ಕಳೆದ ಬಾರಿಯ ನೆರೆ ಪರಿಹಾರ ತಲುಪಿಲ್ಲ ಎಂದು ದೂರಿದರು.</p>.<p>ದಿನಾಲೂ ದುಡಿದು ಬದುಕುವ ನಮಗೆ ಶಾಶ್ವತ ಪರಿಹಾರ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದರು.</p>.<p>‘ಕಳೆದ ಪ್ರವಾಹದಲ್ಲಿ ಮನೆಗಳನ್ನು ಕಳೆದುಕೊಂಡವರಿಗೆ ₹ 5 ಲಕ್ಷ ಮಂಜೂರಾಗಿ ಮನೆಗಳನ್ನು ನಿರ್ಮಿಸಿಕೊಡಲಾಗಿದೆ. ಕೆಲ ಮನೆಗಳ ಸಮೀಕ್ಷೆ ನಡೆಸಿ ಜಿಪಿಎಸ್ ಸಹ ಮಾಡಿಸಲಾಗಿದೆ. 6–7 ಎಕರೆ ಜಮೀನು ಸಿಕ್ಕರೆ ಕಿಲಬನೂರು ಪ್ರದೇಶವನ್ನು ಸ್ಥಳಾಂತರಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮದುರ್ಗ: </strong>ಪ್ರವಾಹದಿಂದ ರಕ್ಷಣೆ ಪಡೆಯಲು ಎತ್ತರದ ಸ್ಥಳಗಳಿಗೆ ಹೋಗುವಂತೆ ಜಾಗೃತಿ ಮೂಡಿಸಲು ತೆರಳಿದ್ದ ಶಾಸಕ ಮಹಾದೇವಪ್ಪ ಯಾದವಾಡ ಅವರನ್ನು ಕಿಲಬನೂರಿನ ಜನ ಶನಿವಾರ ತೀವ್ರ ತರಾಟೆಗೆ ತೆಗೆದುಕೊಂಡರು.</p>.<p>ನವೀಲು ತೀರ್ಥ ಅಣೆಕಟ್ಟೆಯಿಂದ ಬಿಡುಗಡೆಯಾದ ನೀರಿನಿಂದ ಜಲಾವೃತಗೊಂಡ ಮನೆ, ಜಮೀನು ವೀಕ್ಷಣೆಗೆ ಹೋದಾಗ ಮಹಿಳೆಯರ ತಂಡವೊಂದು ಕಳೆದ ಬಾರಿಯ ನೆರೆ ಪರಿಹಾರ ತಲುಪಿಲ್ಲ ಎಂದು ದೂರಿದರು.</p>.<p>ದಿನಾಲೂ ದುಡಿದು ಬದುಕುವ ನಮಗೆ ಶಾಶ್ವತ ಪರಿಹಾರ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದರು.</p>.<p>‘ಕಳೆದ ಪ್ರವಾಹದಲ್ಲಿ ಮನೆಗಳನ್ನು ಕಳೆದುಕೊಂಡವರಿಗೆ ₹ 5 ಲಕ್ಷ ಮಂಜೂರಾಗಿ ಮನೆಗಳನ್ನು ನಿರ್ಮಿಸಿಕೊಡಲಾಗಿದೆ. ಕೆಲ ಮನೆಗಳ ಸಮೀಕ್ಷೆ ನಡೆಸಿ ಜಿಪಿಎಸ್ ಸಹ ಮಾಡಿಸಲಾಗಿದೆ. 6–7 ಎಕರೆ ಜಮೀನು ಸಿಕ್ಕರೆ ಕಿಲಬನೂರು ಪ್ರದೇಶವನ್ನು ಸ್ಥಳಾಂತರಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>