‘ಕೊರೊನಾ ಸೋಂಕಿನ ಭೀತಿಯಿಂದ ನಾವೆಲ್ಲ ಮನೆಯಲ್ಲಿ, ಕಚೇರಿಯಲ್ಲಿ ಕುಳಿತಿದಿದ್ದರೆ ಪೌರಕಾರ್ಮಿಕರು ತಮ್ಮ ಜೀವದ ಹಂಗು ತೊರೆದು ನಗರ ಸ್ವಚ್ಛತೆ ಮಾಡಿದ್ದಾರೆ. ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಸಂಭವಿಸಿದ ಅಪಘಾತದಲ್ಲಿ ಜಿತೇಂದ್ರ ಸಾವಿಗೀಡಾಗಿದ್ದಾರೆ. ಅವರಿಗೆ ಪತ್ನಿ ಹಾಗೂ ಮೂರು ಜನ ಮಕ್ಕಳಿದ್ದಾರೆ. ಇವರ ಜೀವನ ನಿರ್ವಹಣೆ ಯಾರು ಮಾಡುವರು?’ ಎಂದು ಪ್ರಶ್ನಿಸಿದರು.