‘ಹಿಂದುತ್ವ ಹಾಗೂ ಭಾರತೀಯ ಸಂಸ್ಕೃತಿ ಉಳಿಯಬೇಕಾದರೆ ಬಿಜೆಪಿಗೆ ಮತ ಹಾಕಿ’ ಎಂಬ ಬಿಜೆಪಿ ಗ್ರಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಹೇಳಿಕೆಗೆ, ‘ಆ ಬಗ್ಗೆ ಮುಂದಿನ ದಿನಗಳಲ್ಲಿ ಪ್ರತಿಕ್ರಿಯಿಸುತ್ತೇನೆ. ನನ್ನದು ಮನುಷ್ಯತ್ವದ ಸಂಸ್ಕೃತಿ. ನೆಲದ ಸಂಸ್ಕೃತಿ ಏನು ಕಲಿಸಿದೆಯೋ ಅದನ್ನು ಅಳವಡಿಸಿಕೊಂಡಿದ್ದೇನೆ; ಮುಂದುವರಿಸುತ್ತೇನೆ’ ಎಂದು ಹೇಳಿದರು.