‘ಕೊರೊನಾದಿಂದ ಸಂಕಷ್ಟಕ್ಕೆ ಒಳಗಾದ ಮಹಿಳಾ ಉದ್ಯೋಗಿಗಳು, ಸ್ವಯಂ ಉದ್ಯೋಗಿಗಳು, ಕರಕುಶಲ ಕಾರ್ಮಿಕರಿಗೆ ಸಹಾಯ ಧನ ನೀಡಬೇಕು. ಸಾಂಕ್ರಾಮಿಕ ರೋಗವನ್ನು ತಡೆಗಟ್ಟವ ಸಲುವಾಗಿ ನಿರಂತರವಾಗಿ ಶ್ರಮಿಸುತ್ತಿರುವ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ ವೈದ್ಯಕೀಯ ವಿಮೆ ಯೋಜನೆಯನ್ನು ಒದಗಿಸಬೇಕು’ ಎಂದು ಕೋರಿದರು.