‘ಹೆಣ್ಣನ್ನು ಪೂಜಿಸುವ ಸಮಾಜ ನಮ್ಮದು. ಒಬ್ಬ ಶಾಸಕಿ ಬಗ್ಗೆ ಹಗುರವಾಗಿ ಮಾತನಾಡುವುದು ಸಲ್ಲದು. ಶ್ರೀರಾಮನ 2ನೇ ಅವತಾರವಾಗಿರುವ ಸಂಜಯ ಪಾಟೀಲರಿಗೆ ದೇವರು ಒಳ್ಳೆಯದು ಮಾಡಲಿ. ನಾನು ಮಾಡಿರುವ ಅಭಿವೃದ್ಧಿ ಕಾರ್ಯಕ್ರಮಗಳು ಮಾತನಾಡುತ್ತಿವೆ. ಅದು ಕ್ಷೇತ್ರದ ಜನರಿಗೂ ಗೊತ್ತಿದೆ. ಮಾಜಿ ಶಾಸಕರ ಎಲ್ಲ ಹೇಳಿಕೆಗಳಿಗೂ ಪ್ರತಿಕ್ರಿಯಿಸಲು ಬಯಸುವುದಿಲ್ಲ’ ಎಂದರು.