ಚಿಕಿತ್ಸೆಯ ಸಂಪೂರ್ಣ ಖರ್ಚನ್ನು ಶಾಸಕರೇ ನೋಡಿಕೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆ ಹಾಗೂ ಜೀವನ ನಿರ್ವಹಣೆಗಾಗಿ ₹ 1 ಲಕ್ಷ ಧನಸಹಾಯವನ್ನೂ ಮಾಡಿದ್ದಾರೆ. ಶಾಸಕರ ಮಾರ್ಗದರ್ಶನದಲ್ಲಿ ಪಾಶ್ಚಾಪೂರದ ಸಮಾಜ ಸೇವಕರಾದ ಖಲೀಲ ಪೀರಜಾದೆ, ಸೈಯದ್ ಮಕಾನದಾರ, ಅಶ್ಪಾಕ್ ದರ್ಗಾ, ಫಜಲ್ ಮಕಾನದಾರ, ಬಾಬಾಸಾಬ ದರ್ಗಾ, ರಫೀಕ ಪೀರಜಾದೆ, ಜಾಕೀರ ದರ್ಗಾ ಕಾರ್ಮಿಕ ಚೇತರಿಸಿಕೊಳ್ಳಲು ನೆರವಾಗಿದ್ದರು.