ಸಚಿವ ಉಮೇಶ ಕತ್ತಿ, ಸಂಸದ ಅಣ್ಣಾಸಾಹೇಬ ಜೊಲ್ಲೆ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ವಿಧಾನಸಭಾ ಉಪಸಭಾಧ್ಯಕ್ಷ ಆನಂದ ಮಾಮನಿ, ವಿಧಾನಪರಿಷತ್ ಸದಸ್ಯರಾದ ಲಕ್ಷ್ಮಣ ಸವದಿ, ಸಾಬಣ್ಣ ತಳವಾರ, ಶಾಸಕರಾದ ಮಹಾಂತೇಶ ದೊಡ್ಡಗೌಡರ, ದುರ್ಯೋಧನ ಐಹೊಳೆ, ಮಹೇಶ ಕುಮಠಳ್ಳಿ, ಮಹಾದೇವಪ್ಪ ಯಾದವಾಡ, ಪಕ್ಷದ ರಾಜ್ಯ ಘಟಕದ ವಕ್ತಾರ ಎಂ.ಬಿ. ಝಿರಲಿ, ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ, ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಶಶಿಕಾಂತ ಪಾಟೀಲ, ಬೆಳಗಾವಿ ವಿಭಾಗದ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟೆ, ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ರಾಜೇಶ್ ನೆರ್ಲಿ, ಮುಖಂಡರಾದ ಬಸವರಾಜ ಯಕಂಚಿ, ಶಶಿಕಾಂತ ನಾಯಿಕ, ಅಮರಸಿಂಹ ಪಾಟೀಲ, ವಿಶ್ವನಾಥ ಪಾಟೀಲ, ಉಜ್ವಲಾ ಬಡವನಾಚೆ ಮೊದಲಾದವರು ಪಾಲ್ಗೊಂಡಿದ್ದರು.