ಯಾರು ಯಾರು ಬಂದಿದ್ದಾರೆ: ವಾಯವ್ಯ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಗಳಾದ ಎನ್.ಬಿ.ಬನ್ನೂರ, ಶ್ರೀನಿವಾಸಗೌಡ ಗೌಡರ, ಅಪ್ಪಾಸಾಹೇಬ ಕುರಣೆ, ಚಂದ್ರಶೇಖರ ಗುಡಸಿ, ಬಸಪ್ಪ ಮಣಿಗಾರ, ಶ್ರೀಕಾಂತ ಪಾಟೀಲ, ಶ್ರೇಣಿಕ್ ಜಾಂಗಟೆ, ಸಂಗಮೇಶ ಚಿಕ್ಕನರಗುಂದ, ಜಯಪಾಲ ದೇಸಾಯಿ, ಪದವೀಧರ ಕ್ಷೇತ್ರದಲ್ಲಿ ಸರ್ವಜನತಾ ಪಕ್ಷದಿಂದ ಜಿ.ಸಿ.ಪಟೇಲ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಯಲ್ಲಪ್ಪ ಕಲಕುಟ್ರಿ, ಪಕ್ಷೇತರರಾಗಿ ಆದರ್ಶಕುಮಾರ ಪೂಜಾರಿ, ಘಟಿಗೆಪ್ಪ ಮಗದುಮ್ಮ, ದೀಪಿಕಾ ಎಸ್., ನಿಂಗಪ್ಪ ಭಜಂತ್ರಿ, ಭೀಮಸೇನ ಬಾಗಿ, ರಾಜನಗೌಡ ಪಾಟೀಲ, ಸುಭಾಷ ಕೋಟೆಕಲ್ ತಮ್ಮ ಏಜೆಂಟರೊಂದಿಗೆ ಮತ ಎಣಿಕೆ ಟೇಬಲ್ ಮುಂದೆ ಠಿಕಾಣೆ ಹೂಡಿದರು.