ಬೆಳಗಾವಿ: ‘ಗೋಕಾಕ ತಾಲ್ಲೂಕಿನ ಪರಿಸ್ಥಿತಿಯೇ ಬೇರೆ ಇದೆ. ಅದು ಎಲ್ಲರಿಗೂ ಗೊತ್ತಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲೇಬೇಕಾದ್ದರಿಂದ ನಾನು ಏಜೆಂಟ್, ಕ್ಲರ್ಕ್, ಸಹಾಯಕ ಆಗುವುದಕ್ಕೂ ಸಿದ್ಧವಿದ್ದೇನೆ. ಅವರನ್ನಷ್ಟೆ (ಪ್ರತಿಸ್ಪರ್ಧಿಗಳು) ಬಿಟ್ಟರೆ ಕಷ್ಟವಾಗುತ್ತದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.