ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಶಾಸಕರಾದ ಡಾ.ಅಂಜಲಿ ನಿಂಬಾಳ್ಕರ್, ಮಹಾಂತೇಶ ಕೌಜಲಗಿ, ಗಣೇಶ ಹುಕ್ಕೇರಿ, ಲಕ್ಷ್ಮಿ ಹೆಬ್ಬಾಳಕರ, ಮುಖಂಡರಾದ ಎ.ಬಿ. ಪಾಟೀಲ, ಪ್ರಕಾಶ ಹುಕ್ಕೇರಿ, ಅಶೋಕ ಪಟ್ಟಣ, ಶಾಮ್ ಘಾಟಗೆ, ಕಾಕಾಸಾಹೇಬ ಪಾಟೀಲ, ಫಿರೋಜ್ ಸೇಠ್, ವಿನಯ ನಾವಲಗಟ್ಟಿ, ರಾಜು ಸೇಠ್, ಸುನೀಲ ಹನುಮಣ್ಣವರ, ರಾಜು ಕಾಗೆ, ವೀರಕುಮಾರ ಪಾಟೀಲ, ಮಹಾವೀರ ಮೋಹಿತೆ, ಗಜಾನನ ಮಂಗಸೂಳಿ, ವಿಶ್ವಾಸ ವೈದ್ಯ ಮೊದಲಾದವರು ನಾಮಪತ್ರ ಸಲ್ಲಿಸಲಿದ್ದಾರೆ.