ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಬ್ಬರು ಮಕ್ಕಳನ್ನು ‌ಬಾಂದಾರಕ್ಕೆ ತಳ್ಳಿ, ಆತ್ಮಹತ್ಯೆ ಮಾಡಿಕೊಂಡ ತಾಯಿ

Last Updated 9 ಜನವರಿ 2020, 5:43 IST
ಅಕ್ಷರ ಗಾತ್ರ

ರಾಮದುರ್ಗ (ಬೆಳಗಾವಿ ಜಿಲ್ಲೆ): ತನ್ನೆರಡು ಮಕ್ಕಳನ್ನು ಬಾಂದಾರಕ್ಕೆ ತಳ್ಳಿದ ತಾಯಿ ತಾನೂ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲ್ಲೂಕಿನ ಹಣಮಾಪುರ ಗ್ರಾಮದಲ್ಲಿ ನಡೆದಿದೆ.

ಹಣಮಾಪುರ ಗ್ರಾಮದ ಲಕ್ಷವ್ವ ಕಲ್ಲೋಳ್ಳೆಪ್ಪ ವಡ್ಡರ (35), ಕೀರ್ತಿ (10), ಶ್ರಾವಣಿ (3) ಮೃತರು. ಕಾರಣ ತಿಳಿದುಬಂದಿಲ್ಲ. ಗುರುವಾರ ಬೆಳಿಗ್ಗೆ ಸ್ಥಳೀಯರು ನೋಡಿದಾಗ ಘಟನೆ ಗೊತ್ತಾಗಿದೆ.
ರಾಮದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT