‘ಜಿಲ್ಲೆಯಲ್ಲಿ ಈವರೆಗೆ ವೈದ್ಯಕೀಯ ಆಮ್ಲಜನಕ ಕೊರತೆ ಕಂಡುಬಂದಿಲ್ಲ. ಮುಂದೆಯೂ ಕೊರತೆ ಆಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ತಿಳಿಸಲಾಗಿದೆ. ಸದ್ಯದ ಮಾಹಿತಿಯಂತೆ ರೆಮ್ಡಿಸಿವರ್ ಕೊರತೆ ಇದ್ದು, ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರಿಗೆ ತಿಳಿಸಲಾಗಿದೆ’ ಎಂದು ಹೇಳಿದರು.