<p><strong>ಬೆಳಗಾವಿ</strong>: ಇಲ್ಲಿನ ಬಿ.ಶಂಕರಾನಂದ ಮಾರ್ಗದಲ್ಲಿ ಮಂಗಳವಾರ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಪುತ್ರ ಮೃಣಾಲ್ ಅವರ ಕಾರು ಚಾಲಕ ಬಸವಂತ ಕಡೋಲ್ಕರ ಅವರಿಗೆ ಚಾಕುವಿನಿಂದ ಇರಿದ ಪ್ರಕರಣ ಸಂಬಂಧ ಬುಧವಾರ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.</p>.<p>‘ತಾಲ್ಲೂಕಿನ ಗೋಜಗಾದ ಶಿವಯ್ಯ ಪೂಜಾರಿ, ಮಿತೇಶ ಬಡಿಗೇರ, ಬೆಳಗುಂದಿಯ ಮೋನಪ್ಪ ಪಾಟೀಲ, ಸಂಪತ ಕಡೋಲ್ಕರ ಬಂಧಿತರು. ಪ್ರಕರಣದ ಬಗ್ಗೆ ಬಸವಂತ ಅವರ ಅವರ ಸ್ನೇಹಿತ ಮದನ್ ಎಂಬುವರು ದೂರು ನೀಡಿದ್ದರು’ ಎಂದು ಕ್ಯಾಂಪ್ ಠಾಣೆ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಇಲ್ಲಿನ ಬಿ.ಶಂಕರಾನಂದ ಮಾರ್ಗದಲ್ಲಿ ಮಂಗಳವಾರ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಪುತ್ರ ಮೃಣಾಲ್ ಅವರ ಕಾರು ಚಾಲಕ ಬಸವಂತ ಕಡೋಲ್ಕರ ಅವರಿಗೆ ಚಾಕುವಿನಿಂದ ಇರಿದ ಪ್ರಕರಣ ಸಂಬಂಧ ಬುಧವಾರ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.</p>.<p>‘ತಾಲ್ಲೂಕಿನ ಗೋಜಗಾದ ಶಿವಯ್ಯ ಪೂಜಾರಿ, ಮಿತೇಶ ಬಡಿಗೇರ, ಬೆಳಗುಂದಿಯ ಮೋನಪ್ಪ ಪಾಟೀಲ, ಸಂಪತ ಕಡೋಲ್ಕರ ಬಂಧಿತರು. ಪ್ರಕರಣದ ಬಗ್ಗೆ ಬಸವಂತ ಅವರ ಅವರ ಸ್ನೇಹಿತ ಮದನ್ ಎಂಬುವರು ದೂರು ನೀಡಿದ್ದರು’ ಎಂದು ಕ್ಯಾಂಪ್ ಠಾಣೆ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>