<p><strong>ಬೆಳಗಾವಿ</strong>: ಇಲ್ಲಿನ ಬಿ.ಶಂಕರಾನಂದ ಮಾರ್ಗದಲ್ಲಿ ಮಂಗಳವಾರ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಪುತ್ರ ಮೃಣಾಲ್ ಅವರ ಕಾರು ಚಾಲಕ ಬಸವಂತ ಕಡೋಲ್ಕರ ಅವರಿಗೆ ಚಾಕುವಿನಿಂದ ಇರಿದ ಪ್ರಕರಣ ಸಂಬಂಧ ಬುಧವಾರ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.</p>.<p>‘ತಾಲ್ಲೂಕಿನ ಗೋಜಗಾದ ಶಿವಯ್ಯ ಪೂಜಾರಿ, ಮಿತೇಶ ಬಡಿಗೇರ, ಬೆಳಗುಂದಿಯ ಮೋನಪ್ಪ ಪಾಟೀಲ, ಸಂಪತ ಕಡೋಲ್ಕರ ಬಂಧಿತರು. ಪ್ರಕರಣದ ಬಗ್ಗೆ ಬಸವಂತ ಅವರ ಅವರ ಸ್ನೇಹಿತ ಮದನ್ ಎಂಬುವರು ದೂರು ನೀಡಿದ್ದರು’ ಎಂದು ಕ್ಯಾಂಪ್ ಠಾಣೆ ಪೊಲೀಸರು ತಿಳಿಸಿದ್ದಾರೆ.</p>
<p><strong>ಬೆಳಗಾವಿ</strong>: ಇಲ್ಲಿನ ಬಿ.ಶಂಕರಾನಂದ ಮಾರ್ಗದಲ್ಲಿ ಮಂಗಳವಾರ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಪುತ್ರ ಮೃಣಾಲ್ ಅವರ ಕಾರು ಚಾಲಕ ಬಸವಂತ ಕಡೋಲ್ಕರ ಅವರಿಗೆ ಚಾಕುವಿನಿಂದ ಇರಿದ ಪ್ರಕರಣ ಸಂಬಂಧ ಬುಧವಾರ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.</p>.<p>‘ತಾಲ್ಲೂಕಿನ ಗೋಜಗಾದ ಶಿವಯ್ಯ ಪೂಜಾರಿ, ಮಿತೇಶ ಬಡಿಗೇರ, ಬೆಳಗುಂದಿಯ ಮೋನಪ್ಪ ಪಾಟೀಲ, ಸಂಪತ ಕಡೋಲ್ಕರ ಬಂಧಿತರು. ಪ್ರಕರಣದ ಬಗ್ಗೆ ಬಸವಂತ ಅವರ ಅವರ ಸ್ನೇಹಿತ ಮದನ್ ಎಂಬುವರು ದೂರು ನೀಡಿದ್ದರು’ ಎಂದು ಕ್ಯಾಂಪ್ ಠಾಣೆ ಪೊಲೀಸರು ತಿಳಿಸಿದ್ದಾರೆ.</p>