ಪುರಸಭೆ ಸದಸ್ಯರು, ಮುಖಂಡರು, ಕಲ್ಮೇಶ್ವರಬೋಧ ಮೂರ್ತಿ ಪ್ರತಿಷ್ಠಾನ ಸಮಿತಿಯ ಅಣ್ಣಪ್ಪ ಅಕ್ಕನವರ, ಮನೋಹರ ಸಣ್ಣಕ್ಕಿ, ಹನಮಂತ ಸತರಡ್ಡಿ, ಸದಾಶಿವ ನಿಡಗುಂದಿ, ಮಹಾದೇವ ಶೆಕ್ಕಿ, ಶಿವಬಸು ಸುಣಧೋಳಿ, ಶ್ರೀಕಾಂತ ಪತ್ತಾರ, ಚೇತನ ನಿಶಾನಿಮಠ, ಪ್ರಕಾಶ ಮಾಲಗಾರ, ಅಜ್ಜಪ್ಪ ಅಂಗಡಿ, ಕುಮಾರ ಗಿರಡ್ಡಿ, ಜಗದೀಶ ತೇಲಿ, ಆನಂದ ಬಳಿಗಾರ ಸೇರಿದಂತೆ ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.