<p>ಮುನವಳ್ಳಿ: ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ನಗರೋತ್ಥಾನ ಹಾಗೂ ಎಸ್.ಎಫ್.ಸಿ ಯೋಜನೆಯಡಿ ವಿವಿಧ ಸೌಲಭ್ಯಗಳ ಫಲಾನುಭವಿಗಳಿಗೆ ವಿತರಣಾ ಕಾರ್ಯಕ್ರಮ ಬುಧವಾರ ಜರುಗಿತು.</p>.<p>ತ್ರಿಚಕ್ರ ವಾಹನ, ಹೊಲಿಗೆ ಯಂತ್ರ, ಲ್ಯಾಪ್ ಟ್ಯಾಪ್, ಸೋಲಾರ ಲೈಟ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹೀಗೆ ಒಟ್ಟು 221 ಫಲಾನುಭವಿಗಳಿಗೆ ಶಾಸಕ ವಿಶ್ವಾಸ ವೈದ್ಯ ಸಲಕರಣೆಗಳನ್ನು ವಿತರಿಸಿ ಮಾತನಾಡಿದರು.</p>.<p>ಪುರಸಭೆ ವ್ಯಾಪ್ತಿಗೆ ಬರುವ ಎಲ್ಲ ವಾರ್ಡ್ಗಳಲ್ಲಿ ರಸ್ತೆ, ಒಳಚರಂಡಿ, ಸಿ.ಸಿ ರಸ್ತೆ ನಿರ್ಮಾಣ ಕಾಮಗಾರಿಗಳು ಮುಗಿದಿವೆ. ಇನ್ನೂ ಉಳಿದ ಕಾಮಗಾರಿಗಳನ್ನು ಮುಂದಿನ ದಿನಮಾನಗಳಲ್ಲಿ ಕೈಗೊಳ್ಳಲಾಗುವುದು ಎಂದರು.</p>.<p>ಪ್ರಾಸ್ತಾವಿಕವಾಗಿ ಪುರಸಭೆ ಮುಖ್ಯಾಧಿಕಾರಿ ಎಂ.ಎಂ. ತಿಮ್ಮಾಣಿ ಮಾತನಾಡಿದರು.</p>.<p>ಎ.ಪಿ.ಎಂ.ಸಿ ಅಧ್ಯಕ್ಷ ಚಂದ್ರು ಜಂಬ್ರಿ, ಪುರಸಭೆ ಅಧ್ಯಕ್ಷ ಈಶ್ವರ ಕರೀಕಟ್ಟಿ ಮಾತನಾಡಿದರು. ಟಿ.ಎ.ಪಿ.ಎಂ.ಸಿ ರವೀಂದ್ರ ಯಲಿಗಾರ, ಎಂ.ಆರ್.ಗೋಪಶೆಟ್ಟಿ, ಪುರಸಭೆ ಉಪಾಧ್ಯಕ್ಷ ಡಿ.ಡಿ.ಕಿನ್ನೂರಿ, ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-21-1956822785</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುನವಳ್ಳಿ: ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ನಗರೋತ್ಥಾನ ಹಾಗೂ ಎಸ್.ಎಫ್.ಸಿ ಯೋಜನೆಯಡಿ ವಿವಿಧ ಸೌಲಭ್ಯಗಳ ಫಲಾನುಭವಿಗಳಿಗೆ ವಿತರಣಾ ಕಾರ್ಯಕ್ರಮ ಬುಧವಾರ ಜರುಗಿತು.</p>.<p>ತ್ರಿಚಕ್ರ ವಾಹನ, ಹೊಲಿಗೆ ಯಂತ್ರ, ಲ್ಯಾಪ್ ಟ್ಯಾಪ್, ಸೋಲಾರ ಲೈಟ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹೀಗೆ ಒಟ್ಟು 221 ಫಲಾನುಭವಿಗಳಿಗೆ ಶಾಸಕ ವಿಶ್ವಾಸ ವೈದ್ಯ ಸಲಕರಣೆಗಳನ್ನು ವಿತರಿಸಿ ಮಾತನಾಡಿದರು.</p>.<p>ಪುರಸಭೆ ವ್ಯಾಪ್ತಿಗೆ ಬರುವ ಎಲ್ಲ ವಾರ್ಡ್ಗಳಲ್ಲಿ ರಸ್ತೆ, ಒಳಚರಂಡಿ, ಸಿ.ಸಿ ರಸ್ತೆ ನಿರ್ಮಾಣ ಕಾಮಗಾರಿಗಳು ಮುಗಿದಿವೆ. ಇನ್ನೂ ಉಳಿದ ಕಾಮಗಾರಿಗಳನ್ನು ಮುಂದಿನ ದಿನಮಾನಗಳಲ್ಲಿ ಕೈಗೊಳ್ಳಲಾಗುವುದು ಎಂದರು.</p>.<p>ಪ್ರಾಸ್ತಾವಿಕವಾಗಿ ಪುರಸಭೆ ಮುಖ್ಯಾಧಿಕಾರಿ ಎಂ.ಎಂ. ತಿಮ್ಮಾಣಿ ಮಾತನಾಡಿದರು.</p>.<p>ಎ.ಪಿ.ಎಂ.ಸಿ ಅಧ್ಯಕ್ಷ ಚಂದ್ರು ಜಂಬ್ರಿ, ಪುರಸಭೆ ಅಧ್ಯಕ್ಷ ಈಶ್ವರ ಕರೀಕಟ್ಟಿ ಮಾತನಾಡಿದರು. ಟಿ.ಎ.ಪಿ.ಎಂ.ಸಿ ರವೀಂದ್ರ ಯಲಿಗಾರ, ಎಂ.ಆರ್.ಗೋಪಶೆಟ್ಟಿ, ಪುರಸಭೆ ಉಪಾಧ್ಯಕ್ಷ ಡಿ.ಡಿ.ಕಿನ್ನೂರಿ, ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-21-1956822785</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>