<p>ಮುನವಳ್ಳಿ: ಪಟ್ಟಣದ ಕೈವಲ್ಯಾಶ್ರಮ ಮಠದಲ್ಲಿ ಅಧಿಕ ಮಾಸದ ಅಂಗವಾಗಿ ಮೇ 30ರಿಂದ 31ರ ವರೆಗೆ ಧಾರ್ಮಿಕ ಕಾರ್ಯಕ್ರಮ ನಡೆಯಲಿವೆ.</p>.<p>ಮೇ 30ರಂದು ಬೆಳಿಗ್ಗೆ 8 ಗಂಟೆಗೆ ಬೃಹತ್ ಗಣಹೋಮ, ಸುದರ್ಶನ ಹೋಮ ಮತ್ತು ಧನ್ವಂತರಿ ಹೋಮದ ಅಂಗವಾಗಿ ಧಾರ್ಮಿಕ ವಿಧಿ ಕಾರ್ಯಕ್ರಮ, ಸ್ವಾಮಿ ಪಾದುಕೆಗಳಿಗೆ ರುದ್ರಾಭಿಷೇಕ, ಮಹಾಪ್ರಸಾದ, ಸಂಜೆ ಪ್ರವಚನ, ಸಂಗೀತ ಸೇವೆ ಮತ್ತು ಋತ್ವಿಜರಿಂದ ಅಷ್ಟಾಂಗ ಸೇವೆ ಸಹಿತ ಮಂತ್ರಪುಷ್ಪ ಸೇವೆ ಜರುಗುವುದು.</p>.<p>ಮೇ 31ರಂದು ಬೆಳಿಗ್ಗೆ ಸ್ವಾಮಿ ಪಾದುಕೆಗಳಿಗೆ ರುದ್ರಾಭಿಷೇಕ, ಪಂಚಾಯತನ, ಹೋಮ, ಆಶೀರ್ವಚನ ಮತ್ತು ಮಹಾಪ್ರಸಾದ ವಿವೇಕ ಚೂಡಾಮನಿ ವೇದಮೂರ್ತಿ, ರಾಜೇಶ್ವರ ಶಾಸ್ತ್ರಿ, ಭಾಲಚಂದ್ರ ಶಾಸ್ತ್ರಿ ಜೋಶಿ, ಧಾರವಾಡ ಇವರ ನೇತೃತ್ವದಲ್ಲಿ ನಡೆಯಲಿವೆ ಎಂದು ಟ್ರಸ್ಟ್ ಅಧ್ಯಕ್ಷ ವಿನಾಯಕ ಲೇಲೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-21-2126310616</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುನವಳ್ಳಿ: ಪಟ್ಟಣದ ಕೈವಲ್ಯಾಶ್ರಮ ಮಠದಲ್ಲಿ ಅಧಿಕ ಮಾಸದ ಅಂಗವಾಗಿ ಮೇ 30ರಿಂದ 31ರ ವರೆಗೆ ಧಾರ್ಮಿಕ ಕಾರ್ಯಕ್ರಮ ನಡೆಯಲಿವೆ.</p>.<p>ಮೇ 30ರಂದು ಬೆಳಿಗ್ಗೆ 8 ಗಂಟೆಗೆ ಬೃಹತ್ ಗಣಹೋಮ, ಸುದರ್ಶನ ಹೋಮ ಮತ್ತು ಧನ್ವಂತರಿ ಹೋಮದ ಅಂಗವಾಗಿ ಧಾರ್ಮಿಕ ವಿಧಿ ಕಾರ್ಯಕ್ರಮ, ಸ್ವಾಮಿ ಪಾದುಕೆಗಳಿಗೆ ರುದ್ರಾಭಿಷೇಕ, ಮಹಾಪ್ರಸಾದ, ಸಂಜೆ ಪ್ರವಚನ, ಸಂಗೀತ ಸೇವೆ ಮತ್ತು ಋತ್ವಿಜರಿಂದ ಅಷ್ಟಾಂಗ ಸೇವೆ ಸಹಿತ ಮಂತ್ರಪುಷ್ಪ ಸೇವೆ ಜರುಗುವುದು.</p>.<p>ಮೇ 31ರಂದು ಬೆಳಿಗ್ಗೆ ಸ್ವಾಮಿ ಪಾದುಕೆಗಳಿಗೆ ರುದ್ರಾಭಿಷೇಕ, ಪಂಚಾಯತನ, ಹೋಮ, ಆಶೀರ್ವಚನ ಮತ್ತು ಮಹಾಪ್ರಸಾದ ವಿವೇಕ ಚೂಡಾಮನಿ ವೇದಮೂರ್ತಿ, ರಾಜೇಶ್ವರ ಶಾಸ್ತ್ರಿ, ಭಾಲಚಂದ್ರ ಶಾಸ್ತ್ರಿ ಜೋಶಿ, ಧಾರವಾಡ ಇವರ ನೇತೃತ್ವದಲ್ಲಿ ನಡೆಯಲಿವೆ ಎಂದು ಟ್ರಸ್ಟ್ ಅಧ್ಯಕ್ಷ ವಿನಾಯಕ ಲೇಲೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-21-2126310616</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>