ಉಪ ಚುನಾವಣೆ ಉಸ್ತುವಾರಿಯನ್ನು ಹುಬ್ಬಳ್ಳಿ ನಾಯಕರಿಗೆ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಕತ್ತಿ, ‘ಹುಬ್ಬಳ್ಳಿ–ಧಾರವಾಡದವರು ಪಾಕಿಸ್ತಾನ ಅಥವಾ ಅಮೆರಿಕದವರಲ್ಲ. ನಮ್ಮವರೆ. ಚುನಾವಣೆ ಬಳಿಕ ಅಭಿವೃದ್ಧಿ ಕೆಲಸ ಮಾಡುತ್ತೇವೆ. ಅವಕಾಶ ಕೊಟ್ಟರೆ ಜಿಲ್ಲಾ ಉಸ್ತುವಾರಿ ಸಚಿವ ಆಗುತ್ತೇನೆ. ಬೆಳಗಾವಿಯಲ್ಲಿ ನಮ್ಮ ಅಭ್ಯರ್ಥಿ ಗೆಲ್ಲಲ್ಲು ಖರ್ಚಿನ ಅಗತ್ಯವಿಲ್ಲ’ ಎಂದು ಪ್ರತಿಕ್ರಿಯಿಸಿದರು.