ಬುಧವಾರ, 10 ಡಿಸೆಂಬರ್ 2025
×
ADVERTISEMENT
ADVERTISEMENT

ಮುತ್ಯಾನಟ್ಟಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿದೆ: ಸಚಿವ ಬೈರತಿ ಸುರೇಶ್

Published : 10 ಡಿಸೆಂಬರ್ 2025, 11:46 IST
Last Updated : 10 ಡಿಸೆಂಬರ್ 2025, 11:46 IST
ಫಾಲೋ ಮಾಡಿ
Comments
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ. ಆದರೆ, ಕಾಂಗ್ರೆಸ್‌ನ ಶಾಸಕರು ಮತ್ತು ಮುಖ್ಯಮಂತ್ರಿ ಮಧ್ಯೆ ಯಾವುದೇ ಜಟಾಪಟಿ ನಡೆದಿಲ್ಲ.
–ಬೈರತಿ ಸುರೇಶ್‌, ಸಚಿವ
ಮುತ್ಯಾನಟ್ಟಿಯಲ್ಲಿ ಹಾಳಾಗಿರುವ ರಸ್ತೆ ಅಭಿವೃದ್ಧಿಪಡಿಸುವ ಜತೆಗೆ, ಚರಂಡಿ ನಿರ್ಮಿಸಲಾಗುತ್ತಿದೆ. ಬೀದಿದೀಪಗಳನ್ನು ಅಳವಡಿಸಲಾಗುತ್ತಿದೆ.
–ಆಸಿಫ್‌ ಸೇಠ್‌, ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT