ಇಲ್ಲಿಯ ಪದ್ಮಶ್ರೀ ಚಿಂದೋಡಿಲೀಲಾ ರಂಗಮಂದಿರದಲ್ಲಿ ಸೋಮವಾರ ಯುನೈಟೆಡ್ ಸಮಾಜ ಕ್ಷೇಮಾಭಿವೃದ್ಧಿ ಸಂಘ, ದಾನೇಶ್ವರಿ ಸೇವಾ ಸಂಘ, ಸೇವಕ ಸಂಘ, ಕರ್ನಾಟಕ ರಂಗಭೂಮಿ ಸಹಕಾರಿ ಸಂಘ, ಮುನೀಶ್ವರ ಮೋಟರ್ಸ್ ಮತ್ತು ವಿನುತ ಶ್ರೇಯ ಪ್ರಕಾಶನ ವತಿಯಿಂದ ಆಯೋಜಿಸಿದ್ದ ಮೈಸೂರು ರಂಗಾಯಣದ ಸಂಚಾರಿ ರಂಗ ಘಟಕದ ಮೂರು ದಿನಗಳ ನಾಟಕೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.