‘ಕೊರೊನಾ ವೈರಾಣು ಸೋಂಕು ಹರಡುವುದನ್ನು ತಡೆಯಲು ಎಲ್ಲರೂ ಕೈಗೂಡಿಸಿ ಕೆಲಸ ಮಾಡಬೇಕಾಗಿದೆ. ಕಡುಬಡವರಿಗೆ ಮಠದಿಂದ ಒಂದು ತಿಂಗಳಿಗೆ ಅವಶ್ಯವಿರುವ ಅಕ್ಕಿ, ಸಕ್ಕರೆ, ಸಾಬೂನು, ಟೂಥ್ ಪೇಸ್ಟ್, ಎಣ್ಣೆ, ಜೀರಿಗೆ, ಸಾಸಿವೆ ಮತ್ತಿತರ ವಸ್ತುಗಳನ್ನು ನೀಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಕುಟುಂಬಗಳಿಗೆ ಸೌಲಭ್ಯ ಒದಗಿಸಲಾಗುವುದು’ ಎಂದು ತಿಳಿಸಿದರು.