ಬುಧವಾರ, 30 ಜುಲೈ 2025
×
ADVERTISEMENT
ADVERTISEMENT

ಬೆಳಗಾವಿ | ಉಂಡಿ ತಿಂದು, ಜೋಕಾಲಿ ಜೀಕಿದ ಜನ

ನಾಗಶಿಲೆ, ನಾಗಪ್ಪನ ಮೂರ್ತಿಗೆ ಹಾಲು ಎರೆದು ಭಕ್ತಿ ಸಮರ್ಪಣೆ, ಹುತ್ತಗಳಿಗೂ ಹಾಲೆರೆದು ಪೂಜೆ
Published : 30 ಜುಲೈ 2025, 2:00 IST
Last Updated : 30 ಜುಲೈ 2025, 2:00 IST
ಫಾಲೋ ಮಾಡಿ
Comments
ನಾಗರ ಪಂಚಮಿ ಅಂಗವಾಗಿ ಬೆಳಗಾವಿಯ ಕಪಿಲೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಭಕ್ತರ ಸಂಖ್ಯೆ ಹೆಚ್ಚಿತ್ತು
ನಾಗರ ಪಂಚಮಿ ಅಂಗವಾಗಿ ಬೆಳಗಾವಿಯ ಕಪಿಲೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಭಕ್ತರ ಸಂಖ್ಯೆ ಹೆಚ್ಚಿತ್ತು
ಚಿಕ್ಕೋಡಿ ಪಟ್ಟಣದ ಹೊರವಲಯದ ತೋಟವೊಂದರಲ್ಲಿ ನಾಗರ ಪಂಚಮಿ ಅಂಗವಾಗಿ ಮಹಿಳೆಯರು ಮರಕ್ಕೆ ಜೋಕಾಲಿ ಕಟ್ಟಿ ಜೀಕಿ ಖುಷಿಪಟ್ಟರು
ಪ್ರಜಾವಾಣಿ ಚಿತ್ರ: ಚಂದ್ರಶೇಖರ ಎಸ್.ಚಿನಕೇಕರ
ಚಿಕ್ಕೋಡಿ ಪಟ್ಟಣದ ಹೊರವಲಯದ ತೋಟವೊಂದರಲ್ಲಿ ನಾಗರ ಪಂಚಮಿ ಅಂಗವಾಗಿ ಮಹಿಳೆಯರು ಮರಕ್ಕೆ ಜೋಕಾಲಿ ಕಟ್ಟಿ ಜೀಕಿ ಖುಷಿಪಟ್ಟರು ಪ್ರಜಾವಾಣಿ ಚಿತ್ರ: ಚಂದ್ರಶೇಖರ ಎಸ್.ಚಿನಕೇಕರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT