‘ಮುಂಬೈ ಕರ್ನಾಟಕ ಭಾಗದಲ್ಲಿ ಒಬ್ಬ ಪ್ರಭಾವಶಾಲಿ ನಾಯಕರಾಗಿದ್ದ ಅಂಗಡಿ. ಈ ಭಾಗದಲ್ಲಿ ಪಕ್ಷವನ್ನು ಕಟ್ಟಿ ಬೆಳಸಿದವರು. ಪಕ್ಷ ನಿಷ್ಠೆ, ಸಿದ್ಧಾಂತವನ್ನು ಅವರಿಂದ ಕಲಿಯಬೇಕು ರೈಲ್ವೆ ಖಾತೆ ರಾಜ್ಯ ಸಚಿವರಾದ ಬಳಿಕ ಹತ್ತಾರು ಸಚಿವರು ಮಾಡಿದ್ದಕ್ಕಿಂತ ಹೆಚ್ಚು ಹಾಗೂ
ಅತಿ ಹೆಚ್ಚು ಅನುದಾನವನ್ನು ರಾಜ್ಯಕ್ಕೆ ತಂದಿದ್ದಾರೆ’ ಎಂದು ಸ್ಮರಿಸಿದರು.