ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದು ನಗರಕ್ಕೆ ಜಿಗ್ನೇಶ್‌ ಮೇವಾನಿ

Last Updated 26 ಏಪ್ರಿಲ್ 2018, 9:34 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ದಲಿತ ಸಂಘರ್ಷ ಸಮಿತಿ ವತಿಯಿಂದ ನಗರದಲ್ಲಿ ಗುರುವಾರ ಆಯೋಜಿಸಿರುವ ‘ಸಂವಿಧಾನ ಉಳಿವಿಗಾಗಿ ಕರ್ನಾಟಕ’ ಕಾರ್ಯಕ್ರಮದಲ್ಲಿ ಗುಜರಾತ್‌ ಶಾಸಕ ಜಿಗ್ನೇಶ್‌ ಮೇವಾನಿ ಭಾಗವಹಿಸಲಿದ್ದಾರೆ.

ನಗರದ ಸಿ.ಎಸ್‌.ಐ ಚರ್ಚ್‌ ಆವರಣದಲ್ಲಿ ಸಂಜೆ 4ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಬೆಂಗಳೂರಿನ ರಾಷ್ಟ್ರೀಯ ಕಾನೂನು ಕಾಲೇಜಿನ ಬಾಬು ಮ್ಯಾಥ್ಯೂ, ಕೋಲಾರ ಆದಿಮ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷ ಎನ್‌.ಮುನಿರಾಜು, ಸಾಹಿತಿ ಗೊಲ್ಲಹಳ್ಳಿ ಶಿವಪ್ರಸಾದ್‌, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಬಿ.ವಿ.ಆನಂದ್‌, ಮುಖಂಡರಾದ ಎನ್‌.ವೆಂಕಟೇಶ್‌, ಸಿ.ಜಿ.ಗಂಗಪ್ಪ, ಎಂ.ನಾರಾಯಣಸ್ವಾಮಿ, ಜಿ.ನಾರಾಯಣಸ್ವಾಮಿ, ಜಿ.ವಿ.ಗಂಗಪ್ಪ, ಬಿ.ವಿ.ವೆಂಕಟರಮಣ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT